Advertisement
ಸುದ್ದಿಗಳು

ಕುಂಬಮ್‌ನಲ್ಲಿ 2,500 ವರ್ಷಗಳಷ್ಟು ಹಳೆಯ ಅವಶೇಷಗಳು ಪತ್ತೆ

Share

ವೈಗೈ ತೋಲ್ಲಿಯಾಲ್ ಪನ್ಪಟ್ಟು ಕಳಗಂ ತಂಡದವರು ಕಳೆದ ಕಳೆದ ವಾರ ಪರಿಶೋಧನೆ ನಡೆಸುತ್ತಿದ್ದಾಗ ಕುಂಬಂ ಪ್ರದೇಶದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ 2,500 ವರ್ಷಗಳಷ್ಟು ಹಳೆಯದಾದ ಅವಶೇಷವೊಂದು ಪತ್ತೆಯಾಗಿದೆ.

ಪರಿಶೋಧನೆಯ ನೇತೃತ್ವ ವಹಿಸಿದ್ದ ಪಾವೆಲ್ ಭಾರತಿ ಅವರು ಪ್ರಕಾರ, ಕಳೆದ ವಾರದ ಆರಂಭದಲ್ಲಿ ನಡೆಸಿದ ಪರಿಶೋಧನೆ ಸಮಯದಲ್ಲಿ ಕುಂಬಮ್‌ನ ಯೆಕಲೈ ಊತು ಪ್ರದೇಶದಲ್ಲಿ ಹುಣಸೆ ತೋಡಿನಿಂದ ಮೂರು ವೃತ್ತಾಕಾರದ ರಚನೆಗಳು ಕಂಡುಬಂದಿದೆ. ಮೂರು ಅವಶೇಷಗಳಲ್ಲಿ, ಎರಡು ಹಾಸಿಗೊಳಗಾಗಿದ್ದರೆ, ಒಂದರಲ್ಲಿ 3.5 ಅಡಿ ಎತ್ತರದ ಮನ್ಹಿರ್ ಅಂದರೆ ನಿಂತಿರುವ ಕಲ್ಲು ಇತ್ತು. ಸಿಕ್ಕಿರುವ ಕಲ್ಲುಗಳನ್ನು ಪರಿಗಣಿಸಿ ಇದು 2500 ರಿಂದ 3,000 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದೆ. ಮಾತ್ರವಲ್ಲ ಈ ಜಾಗದಲ್ಲಿ ಪೊಗಲ್ ಅನ್ನು ಸಹ ಗ್ರಾಮಸ್ಥರು ಆಚರಿಸುತ್ತಾರೆ ಎಂದು ಹೇಳಿದರು.

ಈ ಮೂರು ಕಲ್ಲುಗಳು ಒಂದೇ ಜಾಗದಲ್ಲಿ ಸಿಗುವುದು ಅಪರೂಪವಾದ್ದರಿಂದ ಕಲ್ಲುಗಳು ಮಹತ್ವವನ್ನು ಪಡೆದುಕೊಂಡಿದೆ. ಇದಲ್ಲದೆ, ಇದು ಪ್ರದೇಶದಲ್ಲಿ ಪ್ರಾಚೀನ ಮಾನವ ವಸಾಹತುಗಳು ಅಸ್ತಿತ್ವವನ್ನು ಸೂಚಿಸುತ್ತದೆ. ವಿಶೇಷವಾಗಿ ಇಲ್ಲಿ ಕಂಡುಬಂದಿರು ಅವಶೇಷಗಳು ವರ್ಷಗಳ ಹಿಂದೆ ಆಸ್ತಿತ್ವದಲ್ಲಿದ್ದ ಕೇರಳದ ತಪ್ಪಲಿನ ಹಾದಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

10 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

21 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

21 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago