ರಾಷ್ಟ್ರೀಯ

4 ದಶಕಗಳ ಹಿಂದೆ ಕಳುವಾಗಿದ್ದ ಭಾರತದ ಪ್ರಾಚೀನ ಶಿಲ್ಪ ಬೆಲ್ಜಿಯಂನಲ್ಲಿ ಪತ್ತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್​ನಲ್ಲಿರುವ ಭಾರತೀಯ ಹೈಕಮಿಷನರ್​ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.

Advertisement

ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ  ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.

1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

1 hour ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

7 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

8 hours ago

ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…

8 hours ago