Advertisement
ರಾಷ್ಟ್ರೀಯ

4 ದಶಕಗಳ ಹಿಂದೆ ಕಳುವಾಗಿದ್ದ ಭಾರತದ ಪ್ರಾಚೀನ ಶಿಲ್ಪ ಬೆಲ್ಜಿಯಂನಲ್ಲಿ ಪತ್ತೆ

Share

ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್​ನಲ್ಲಿರುವ ಭಾರತೀಯ ಹೈಕಮಿಷನರ್​ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.

Advertisement
Advertisement

ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ  ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.

Advertisement

1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ, 92 ವಿಧದ ಅಪಾಯಗಳಿವೆ

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

4 mins ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

33 mins ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ? : ಸಾವಯವ ಕೃಷಿಯೇ ಕೃಷಿಗೆ ಆಧಾರ..

ಸಾವಯವದ(Organic)) ಮಾತು ಜೋರಾಗಿದೆ. ಅಕ್ಕಿಯ ಬಣ್ಣದಲ್ಲಿ, ಹಣ್ಣಿನ ರುಚಿಯಲ್ಲಿ, ಸೊಪ್ಪಿನ ಹಸಿರಿನಲ್ಲಿ ಆರೋಗ್ಯ(Health)…

52 mins ago

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

15 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago