Advertisement
ರಾಷ್ಟ್ರೀಯ

4 ದಶಕಗಳ ಹಿಂದೆ ಕಳುವಾಗಿದ್ದ ಭಾರತದ ಪ್ರಾಚೀನ ಶಿಲ್ಪ ಬೆಲ್ಜಿಯಂನಲ್ಲಿ ಪತ್ತೆ

Share

ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್​ನಲ್ಲಿರುವ ಭಾರತೀಯ ಹೈಕಮಿಷನರ್​ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.

ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ  ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.

1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

11 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

17 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

18 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

18 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

18 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

18 hours ago