1000 ವರ್ಷಗಳಷ್ಟು ಹಳೆಯದಾದ ವಿಷ್ಣುವಿನ ಶಿಲ್ಪ ಪುನಃಸ್ಥಾಪನೆ

January 25, 2022
12:21 PM

ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ನ ಬಾಂಧವಗಢ ರಾಷ್ಟ್ರೀಯ ಉದ್ಯಾನವನದಲ್ಲಿ ವಿಷ್ಣುವಿನ ಮರಳುಗಲ್ಲಿನ ಶಿಲ್ಪವನ್ನು ದುರಸ್ತಿ ಮಾಡಲಾಗಿದೆ. ಇದು ಅತ್ಯಂತ ಪ್ರಮುಖವಾದ ಹಾಗೂ ಜನಪ್ರಿಯವಾದ ಶೇಷ ಶಯ್ಯ ಎಂದು ಕರೆಯಲ್ಪಡುವ ಶಿಲ್ಪವಾಗಿದೆ.

ಹಲವು ವರ್ಷಗಳಿಂದ ಉದ್ಯಾನವನದಲ್ಲಿ ಇರುವುದರಿಂದ ಇದು ಪಾಚಿಗಳಿಂದ ಮುಚ್ಚಲ್ಪಟ್ಟಿತ್ತು. ಈ ಅಪರೂಪದ ವಿಗ್ರಹವು ಮಧ್ಯಪ್ರದೇಶದಲ್ಲಿ ಇನ್‌ಟ್ಯಾಚ್ ನ ಮೊದಲ ಸಂರಕ್ಷಣೆ ಮತ್ತು ಪನರ್‌ ಸ್ಥಾಪನೆಯ ಯೋಜನೆಯಾಗಿತ್ತು. ಕಳೆದ ಎರಡು ವರ್ಷ ಆಡಳಿತದಿಂದ ಅನುಮೋದನೆ ಪಡೆದು ಯೋಜನೆ ಆರಂಭಿಸಲಾಗಿತ್ತು. 1000 ವರ್ಷಗಳಷ್ಟು ಹಳೆಯದಾದ 40 ಅಡಿ ಉದ್ದದ ಮತ್ತು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶವಾದ ತಾಲಾ ವಲಯದಲ್ಲಿ ಇದು ನೆಲೆಗೊಂಡಿದೆ ಎಂದು ಸಂಸ್ಥೆಯ ರಾಜ್ಯ ಗವರ್ನರ್ ಮದನ್ ಮೋಹನ್ ಉಪಧ್ಯಾಯ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror