1000 ವರ್ಷಗಳಷ್ಟು ಹಳೆಯದಾದ ವಿಷ್ಣುವಿನ ಶಿಲ್ಪ ಪುನಃಸ್ಥಾಪನೆ

January 25, 2022
12:21 PM

ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ನ ಬಾಂಧವಗಢ ರಾಷ್ಟ್ರೀಯ ಉದ್ಯಾನವನದಲ್ಲಿ ವಿಷ್ಣುವಿನ ಮರಳುಗಲ್ಲಿನ ಶಿಲ್ಪವನ್ನು ದುರಸ್ತಿ ಮಾಡಲಾಗಿದೆ. ಇದು ಅತ್ಯಂತ ಪ್ರಮುಖವಾದ ಹಾಗೂ ಜನಪ್ರಿಯವಾದ ಶೇಷ ಶಯ್ಯ ಎಂದು ಕರೆಯಲ್ಪಡುವ ಶಿಲ್ಪವಾಗಿದೆ.

ಹಲವು ವರ್ಷಗಳಿಂದ ಉದ್ಯಾನವನದಲ್ಲಿ ಇರುವುದರಿಂದ ಇದು ಪಾಚಿಗಳಿಂದ ಮುಚ್ಚಲ್ಪಟ್ಟಿತ್ತು. ಈ ಅಪರೂಪದ ವಿಗ್ರಹವು ಮಧ್ಯಪ್ರದೇಶದಲ್ಲಿ ಇನ್‌ಟ್ಯಾಚ್ ನ ಮೊದಲ ಸಂರಕ್ಷಣೆ ಮತ್ತು ಪನರ್‌ ಸ್ಥಾಪನೆಯ ಯೋಜನೆಯಾಗಿತ್ತು. ಕಳೆದ ಎರಡು ವರ್ಷ ಆಡಳಿತದಿಂದ ಅನುಮೋದನೆ ಪಡೆದು ಯೋಜನೆ ಆರಂಭಿಸಲಾಗಿತ್ತು. 1000 ವರ್ಷಗಳಷ್ಟು ಹಳೆಯದಾದ 40 ಅಡಿ ಉದ್ದದ ಮತ್ತು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶವಾದ ತಾಲಾ ವಲಯದಲ್ಲಿ ಇದು ನೆಲೆಗೊಂಡಿದೆ ಎಂದು ಸಂಸ್ಥೆಯ ರಾಜ್ಯ ಗವರ್ನರ್ ಮದನ್ ಮೋಹನ್ ಉಪಧ್ಯಾಯ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror