Advertisement
ರಾಷ್ಟ್ರೀಯ

1000 ವರ್ಷಗಳಷ್ಟು ಹಳೆಯದಾದ ವಿಷ್ಣುವಿನ ಶಿಲ್ಪ ಪುನಃಸ್ಥಾಪನೆ

Share

ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ನ ಬಾಂಧವಗಢ ರಾಷ್ಟ್ರೀಯ ಉದ್ಯಾನವನದಲ್ಲಿ ವಿಷ್ಣುವಿನ ಮರಳುಗಲ್ಲಿನ ಶಿಲ್ಪವನ್ನು ದುರಸ್ತಿ ಮಾಡಲಾಗಿದೆ. ಇದು ಅತ್ಯಂತ ಪ್ರಮುಖವಾದ ಹಾಗೂ ಜನಪ್ರಿಯವಾದ ಶೇಷ ಶಯ್ಯ ಎಂದು ಕರೆಯಲ್ಪಡುವ ಶಿಲ್ಪವಾಗಿದೆ.

Advertisement
Advertisement
Advertisement
Advertisement

ಹಲವು ವರ್ಷಗಳಿಂದ ಉದ್ಯಾನವನದಲ್ಲಿ ಇರುವುದರಿಂದ ಇದು ಪಾಚಿಗಳಿಂದ ಮುಚ್ಚಲ್ಪಟ್ಟಿತ್ತು. ಈ ಅಪರೂಪದ ವಿಗ್ರಹವು ಮಧ್ಯಪ್ರದೇಶದಲ್ಲಿ ಇನ್‌ಟ್ಯಾಚ್ ನ ಮೊದಲ ಸಂರಕ್ಷಣೆ ಮತ್ತು ಪನರ್‌ ಸ್ಥಾಪನೆಯ ಯೋಜನೆಯಾಗಿತ್ತು. ಕಳೆದ ಎರಡು ವರ್ಷ ಆಡಳಿತದಿಂದ ಅನುಮೋದನೆ ಪಡೆದು ಯೋಜನೆ ಆರಂಭಿಸಲಾಗಿತ್ತು. 1000 ವರ್ಷಗಳಷ್ಟು ಹಳೆಯದಾದ 40 ಅಡಿ ಉದ್ದದ ಮತ್ತು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶವಾದ ತಾಲಾ ವಲಯದಲ್ಲಿ ಇದು ನೆಲೆಗೊಂಡಿದೆ ಎಂದು ಸಂಸ್ಥೆಯ ರಾಜ್ಯ ಗವರ್ನರ್ ಮದನ್ ಮೋಹನ್ ಉಪಧ್ಯಾಯ ಹೇಳಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಶ್ವಕ್ಯಾನ್ಸರ್‌ ದಿನ | ಮತ್ತೆ “ಅಡಿಕೆ ಕ್ಯಾನ್ಸರ್‌” ಎಂದ ವಿಶ್ವ ಆರೋಗ್ಯ ಸಂಸ್ಥೆ |

ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್‌ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…

54 mins ago

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

3 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago