ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ನ ಬಾಂಧವಗಢ ರಾಷ್ಟ್ರೀಯ ಉದ್ಯಾನವನದಲ್ಲಿ ವಿಷ್ಣುವಿನ ಮರಳುಗಲ್ಲಿನ ಶಿಲ್ಪವನ್ನು ದುರಸ್ತಿ ಮಾಡಲಾಗಿದೆ. ಇದು ಅತ್ಯಂತ ಪ್ರಮುಖವಾದ ಹಾಗೂ ಜನಪ್ರಿಯವಾದ ಶೇಷ ಶಯ್ಯ ಎಂದು ಕರೆಯಲ್ಪಡುವ ಶಿಲ್ಪವಾಗಿದೆ.
ಹಲವು ವರ್ಷಗಳಿಂದ ಉದ್ಯಾನವನದಲ್ಲಿ ಇರುವುದರಿಂದ ಇದು ಪಾಚಿಗಳಿಂದ ಮುಚ್ಚಲ್ಪಟ್ಟಿತ್ತು. ಈ ಅಪರೂಪದ ವಿಗ್ರಹವು ಮಧ್ಯಪ್ರದೇಶದಲ್ಲಿ ಇನ್ಟ್ಯಾಚ್ ನ ಮೊದಲ ಸಂರಕ್ಷಣೆ ಮತ್ತು ಪನರ್ ಸ್ಥಾಪನೆಯ ಯೋಜನೆಯಾಗಿತ್ತು. ಕಳೆದ ಎರಡು ವರ್ಷ ಆಡಳಿತದಿಂದ ಅನುಮೋದನೆ ಪಡೆದು ಯೋಜನೆ ಆರಂಭಿಸಲಾಗಿತ್ತು. 1000 ವರ್ಷಗಳಷ್ಟು ಹಳೆಯದಾದ 40 ಅಡಿ ಉದ್ದದ ಮತ್ತು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶವಾದ ತಾಲಾ ವಲಯದಲ್ಲಿ ಇದು ನೆಲೆಗೊಂಡಿದೆ ಎಂದು ಸಂಸ್ಥೆಯ ರಾಜ್ಯ ಗವರ್ನರ್ ಮದನ್ ಮೋಹನ್ ಉಪಧ್ಯಾಯ ಹೇಳಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…