Advertisement
ರಾಷ್ಟ್ರೀಯ

1000 ವರ್ಷಗಳಷ್ಟು ಹಳೆಯದಾದ ವಿಷ್ಣುವಿನ ಶಿಲ್ಪ ಪುನಃಸ್ಥಾಪನೆ

Share

ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ನ ಬಾಂಧವಗಢ ರಾಷ್ಟ್ರೀಯ ಉದ್ಯಾನವನದಲ್ಲಿ ವಿಷ್ಣುವಿನ ಮರಳುಗಲ್ಲಿನ ಶಿಲ್ಪವನ್ನು ದುರಸ್ತಿ ಮಾಡಲಾಗಿದೆ. ಇದು ಅತ್ಯಂತ ಪ್ರಮುಖವಾದ ಹಾಗೂ ಜನಪ್ರಿಯವಾದ ಶೇಷ ಶಯ್ಯ ಎಂದು ಕರೆಯಲ್ಪಡುವ ಶಿಲ್ಪವಾಗಿದೆ.

ಹಲವು ವರ್ಷಗಳಿಂದ ಉದ್ಯಾನವನದಲ್ಲಿ ಇರುವುದರಿಂದ ಇದು ಪಾಚಿಗಳಿಂದ ಮುಚ್ಚಲ್ಪಟ್ಟಿತ್ತು. ಈ ಅಪರೂಪದ ವಿಗ್ರಹವು ಮಧ್ಯಪ್ರದೇಶದಲ್ಲಿ ಇನ್‌ಟ್ಯಾಚ್ ನ ಮೊದಲ ಸಂರಕ್ಷಣೆ ಮತ್ತು ಪನರ್‌ ಸ್ಥಾಪನೆಯ ಯೋಜನೆಯಾಗಿತ್ತು. ಕಳೆದ ಎರಡು ವರ್ಷ ಆಡಳಿತದಿಂದ ಅನುಮೋದನೆ ಪಡೆದು ಯೋಜನೆ ಆರಂಭಿಸಲಾಗಿತ್ತು. 1000 ವರ್ಷಗಳಷ್ಟು ಹಳೆಯದಾದ 40 ಅಡಿ ಉದ್ದದ ಮತ್ತು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶವಾದ ತಾಲಾ ವಲಯದಲ್ಲಿ ಇದು ನೆಲೆಗೊಂಡಿದೆ ಎಂದು ಸಂಸ್ಥೆಯ ರಾಜ್ಯ ಗವರ್ನರ್ ಮದನ್ ಮೋಹನ್ ಉಪಧ್ಯಾಯ ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago