ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ನ ಬಾಂಧವಗಢ ರಾಷ್ಟ್ರೀಯ ಉದ್ಯಾನವನದಲ್ಲಿ ವಿಷ್ಣುವಿನ ಮರಳುಗಲ್ಲಿನ ಶಿಲ್ಪವನ್ನು ದುರಸ್ತಿ ಮಾಡಲಾಗಿದೆ. ಇದು ಅತ್ಯಂತ ಪ್ರಮುಖವಾದ ಹಾಗೂ ಜನಪ್ರಿಯವಾದ ಶೇಷ ಶಯ್ಯ ಎಂದು ಕರೆಯಲ್ಪಡುವ ಶಿಲ್ಪವಾಗಿದೆ.
ಹಲವು ವರ್ಷಗಳಿಂದ ಉದ್ಯಾನವನದಲ್ಲಿ ಇರುವುದರಿಂದ ಇದು ಪಾಚಿಗಳಿಂದ ಮುಚ್ಚಲ್ಪಟ್ಟಿತ್ತು. ಈ ಅಪರೂಪದ ವಿಗ್ರಹವು ಮಧ್ಯಪ್ರದೇಶದಲ್ಲಿ ಇನ್ಟ್ಯಾಚ್ ನ ಮೊದಲ ಸಂರಕ್ಷಣೆ ಮತ್ತು ಪನರ್ ಸ್ಥಾಪನೆಯ ಯೋಜನೆಯಾಗಿತ್ತು. ಕಳೆದ ಎರಡು ವರ್ಷ ಆಡಳಿತದಿಂದ ಅನುಮೋದನೆ ಪಡೆದು ಯೋಜನೆ ಆರಂಭಿಸಲಾಗಿತ್ತು. 1000 ವರ್ಷಗಳಷ್ಟು ಹಳೆಯದಾದ 40 ಅಡಿ ಉದ್ದದ ಮತ್ತು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶವಾದ ತಾಲಾ ವಲಯದಲ್ಲಿ ಇದು ನೆಲೆಗೊಂಡಿದೆ ಎಂದು ಸಂಸ್ಥೆಯ ರಾಜ್ಯ ಗವರ್ನರ್ ಮದನ್ ಮೋಹನ್ ಉಪಧ್ಯಾಯ ಹೇಳಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…