ಸಮುದ್ರ ತೀರದ ತುಂಬಾ ಆಮೆಗಳ ಕಲರವ | ಸಂತಾನೋತ್ಪತ್ತಿಗಾಗಿ ಒಡಿಶಾದ ರುಶಿಕುಲ್ಯ ಬೀಚ್ಗೆ ಆಗಮಿಸಿದ ಆಲಿವ್ ರಿಡ್ಲೆ ಆಮೆಗಳು

March 2, 2023
3:04 PM

ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಆಮೆಗಳು ಸಂತಾನೋತ್ಪತ್ತಿಗಾಗಿ ಸಾಮೂಹಿಕವಾಗಿ ಒಡಿಶಾದ ಗಂಜಾಂ ಜಿಲ್ಲೆಯ ರುಶಿಕುಲ್ಯ ಕಡಲ ತೀರಕ್ಕೆ ಆಗಮಿಸಿವೆ.

Advertisement
Advertisement

 

ಕಳೆದ ಮೂರು ದಿನಗಳಲ್ಲಿ ಕನಿಷ್ಠ 4,65,357 ಆಮೆಗಳು ರೂಕೇರಿಯಲ್ಲಿ ಮೊಟ್ಟೆ ಇಟ್ಟಿವೆ ಎಂದು ಬರ್ಹಾಂಪುರ ಡಿಎಫ್‌ಒ ಅಮ್ಲನ್ ನಾಯಕ್ ಹೇಳಿದ್ದಾರೆ

.

ಆಲಿವ್ ರಿಡ್ಲೆ ಆಮೆಗಳು ಪ್ರತಿ ವರ್ಷ ಮಾರ್ಚ್ ಮೊದಲ ವಾರದವರೆಗೆ ಸಾಮೂಹಿಕವಾಗಿ ಮೊಟ್ಟೆ ಇಡಲು ಆಗಮಿಸುತ್ತವೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror