ಸಮುದ್ರ ತೀರದ ತುಂಬಾ ಆಮೆಗಳ ಕಲರವ | ಸಂತಾನೋತ್ಪತ್ತಿಗಾಗಿ ಒಡಿಶಾದ ರುಶಿಕುಲ್ಯ ಬೀಚ್ಗೆ ಆಗಮಿಸಿದ ಆಲಿವ್ ರಿಡ್ಲೆ ಆಮೆಗಳು

March 2, 2023
3:04 PM

ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಆಮೆಗಳು ಸಂತಾನೋತ್ಪತ್ತಿಗಾಗಿ ಸಾಮೂಹಿಕವಾಗಿ ಒಡಿಶಾದ ಗಂಜಾಂ ಜಿಲ್ಲೆಯ ರುಶಿಕುಲ್ಯ ಕಡಲ ತೀರಕ್ಕೆ ಆಗಮಿಸಿವೆ.

 

ಕಳೆದ ಮೂರು ದಿನಗಳಲ್ಲಿ ಕನಿಷ್ಠ 4,65,357 ಆಮೆಗಳು ರೂಕೇರಿಯಲ್ಲಿ ಮೊಟ್ಟೆ ಇಟ್ಟಿವೆ ಎಂದು ಬರ್ಹಾಂಪುರ ಡಿಎಫ್‌ಒ ಅಮ್ಲನ್ ನಾಯಕ್ ಹೇಳಿದ್ದಾರೆ

.

ಆಲಿವ್ ರಿಡ್ಲೆ ಆಮೆಗಳು ಪ್ರತಿ ವರ್ಷ ಮಾರ್ಚ್ ಮೊದಲ ವಾರದವರೆಗೆ ಸಾಮೂಹಿಕವಾಗಿ ಮೊಟ್ಟೆ ಇಡಲು ಆಗಮಿಸುತ್ತವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror