ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಆಮೆಗಳು ಸಂತಾನೋತ್ಪತ್ತಿಗಾಗಿ ಸಾಮೂಹಿಕವಾಗಿ ಒಡಿಶಾದ ಗಂಜಾಂ ಜಿಲ್ಲೆಯ ರುಶಿಕುಲ್ಯ ಕಡಲ ತೀರಕ್ಕೆ ಆಗಮಿಸಿವೆ.
ಕಳೆದ ಮೂರು ದಿನಗಳಲ್ಲಿ ಕನಿಷ್ಠ 4,65,357 ಆಮೆಗಳು ರೂಕೇರಿಯಲ್ಲಿ ಮೊಟ್ಟೆ ಇಟ್ಟಿವೆ ಎಂದು ಬರ್ಹಾಂಪುರ ಡಿಎಫ್ಒ ಅಮ್ಲನ್ ನಾಯಕ್ ಹೇಳಿದ್ದಾರೆ
.
ಆಲಿವ್ ರಿಡ್ಲೆ ಆಮೆಗಳು ಪ್ರತಿ ವರ್ಷ ಮಾರ್ಚ್ ಮೊದಲ ವಾರದವರೆಗೆ ಸಾಮೂಹಿಕವಾಗಿ ಮೊಟ್ಟೆ ಇಡಲು ಆಗಮಿಸುತ್ತವೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490