ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಆಮೆಗಳು ಸಂತಾನೋತ್ಪತ್ತಿಗಾಗಿ ಸಾಮೂಹಿಕವಾಗಿ ಒಡಿಶಾದ ಗಂಜಾಂ ಜಿಲ್ಲೆಯ ರುಶಿಕುಲ್ಯ ಕಡಲ ತೀರಕ್ಕೆ ಆಗಮಿಸಿವೆ.
ಕಳೆದ ಮೂರು ದಿನಗಳಲ್ಲಿ ಕನಿಷ್ಠ 4,65,357 ಆಮೆಗಳು ರೂಕೇರಿಯಲ್ಲಿ ಮೊಟ್ಟೆ ಇಟ್ಟಿವೆ ಎಂದು ಬರ್ಹಾಂಪುರ ಡಿಎಫ್ಒ ಅಮ್ಲನ್ ನಾಯಕ್ ಹೇಳಿದ್ದಾರೆ
.
ಆಲಿವ್ ರಿಡ್ಲೆ ಆಮೆಗಳು ಪ್ರತಿ ವರ್ಷ ಮಾರ್ಚ್ ಮೊದಲ ವಾರದವರೆಗೆ ಸಾಮೂಹಿಕವಾಗಿ ಮೊಟ್ಟೆ ಇಡಲು ಆಗಮಿಸುತ್ತವೆ.
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…