ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಆಮೆಗಳು ಸಂತಾನೋತ್ಪತ್ತಿಗಾಗಿ ಸಾಮೂಹಿಕವಾಗಿ ಒಡಿಶಾದ ಗಂಜಾಂ ಜಿಲ್ಲೆಯ ರುಶಿಕುಲ್ಯ ಕಡಲ ತೀರಕ್ಕೆ ಆಗಮಿಸಿವೆ.
ಕಳೆದ ಮೂರು ದಿನಗಳಲ್ಲಿ ಕನಿಷ್ಠ 4,65,357 ಆಮೆಗಳು ರೂಕೇರಿಯಲ್ಲಿ ಮೊಟ್ಟೆ ಇಟ್ಟಿವೆ ಎಂದು ಬರ್ಹಾಂಪುರ ಡಿಎಫ್ಒ ಅಮ್ಲನ್ ನಾಯಕ್ ಹೇಳಿದ್ದಾರೆ
.
ಆಲಿವ್ ರಿಡ್ಲೆ ಆಮೆಗಳು ಪ್ರತಿ ವರ್ಷ ಮಾರ್ಚ್ ಮೊದಲ ವಾರದವರೆಗೆ ಸಾಮೂಹಿಕವಾಗಿ ಮೊಟ್ಟೆ ಇಡಲು ಆಗಮಿಸುತ್ತವೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…