Advertisement

ಒಡಿಶಾ| ರುಶಿಕುಲ್ಯದ ಗೋಖರ್ಕುಡ ದ್ವೀಪಕ್ಕೆ, ಮೊಟ್ಟೆ ಇಡಲು ಬಂದ ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳು

Share

ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳು ಒಡಿಶಾದ ಕೇಂದ್ರಪಾರ ಜಿಲ್ಲೆಯ ಗಹಿರ್ಮತಾ ಸಮುದ್ರ ಅಭಯಾರಣ್ಯದ ಸುಮಾರು 100 ಕಿಲೋಮೀಟರ್ ದೂರದಲ್ಲಿ ರುಶಿಕುಲ್ಯದ ಗೋಖರ್ಕುಡ ಮತ್ತು ಪೊಡಂಪೇಟಾ ದ್ವೀಪಕ್ಕೆ ಆಗಮಿಸಿವೆ. ಮಾರ್ಚ್ 25ರಂದು 2.4 ಲಕ್ಷ ಆಮೆಗಳು, ಮಾರ್ಚ್ 26ರಂದು 1.85 ಲಕ್ಷ ಆಮೆಗಳು, ಮಾರ್ಚ್ 27ರಂದು 65,000 ಆಮೆಗಳು ಮೊಟ್ಟೆಯಿಡಲು ದ್ವೀಪ ಪ್ರದೇಶಕ್ಕೆ ಬಂದಿವೆ.

Advertisement
Advertisement
Advertisement
Advertisement
Advertisement

ಅಳಿವಿನಂಚಿನಲ್ಲಿರುವ ಪ್ರಬೇಧಗಳಲ್ಲಿ ಆಲಿವ್ ರಿಡ್ಲಿ ಆಮೆಗಳನ್ನು ಪಟ್ಟಿ ಮಾಡಲಾಗಿದೆ. ಸುಮಾರು 1 ಸಾವಿರ ಕಿಲೋಮೀಟರ್​​ ದೂರದಿಂದ ಬರುವ ಆಲಿವ್ ರಿಡ್ಲೆ ಆಮೆಗಳು ಇಲ್ಲಿ ಮೊಟ್ಟೆಯಿಡುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತವೆ. ಹಲವು ದಿನಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು, ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

17 mins ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago