ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

December 24, 2021
8:21 PM

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ. 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ
June 10, 2026
6:32 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror