Advertisement
ಸುದ್ದಿಗಳು

ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

Share

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

6 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

6 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

7 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

16 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

16 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

20 hours ago