Advertisement
ಸುದ್ದಿಗಳು

ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

Share

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

13 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

13 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago