Advertisement
ಸುದ್ದಿಗಳು

ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

Share

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago