Advertisement
ಸುದ್ದಿಗಳು

ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

Share

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

5 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

6 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

6 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

16 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

17 hours ago