Advertisement
ಸುದ್ದಿಗಳು

ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

Share

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

3 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

10 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

19 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago