Advertisement
ಸುದ್ದಿಗಳು

ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

Share

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

Advertisement
Advertisement

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

Advertisement

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

8 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

9 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

9 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

10 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

12 hours ago