( Pic : Net )
ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು ಆದೇಶವನ್ನು ಹೊರಡಿಸಿದೆ.
ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಮಿರರ್ ನ್ಯೂಸ್ & ವ್ಯೂವ್ಸ್
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…