ದಿನದಿಂದ ದಿನಕ್ಕೆ ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆ ಹೆಚ್ಚುತ್ತಿರುವುದು ಮಾತ್ರವಲ್ಲದೆ, ಈ ನಡುವೆ ಕೊರೋನಾ ಆತಂಕ ಕೂಡ ಮನೆ ಮಾಡಿದೆ ಆದುದರಿಂದ ಇನ್ನಷ್ಟು ಟಫ್ ರೂಲ್ಸ್ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗಲೇ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರೂಲ್ಸ್ ಜಾರಿಯಾಗಿದ್ದು, ಹೊಸ ವರ್ಷಾಷರಣೆಗೆ ಅವಕಾಶವನ್ನು ನೀಡಲು ಸಹ ಸಾಧ್ಯವೇ ಇಲ್ಲವೆಂದು ಹೇಳಿದ್ದಾರೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ಬಗ್ಗೆ ಹಾಗೂ ಕೆಲ ಮಾರ್ಗಸೂಚಿಗಳ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.
ಸಂಬಂಧಗಳಲ್ಲಿ ಸಂವಹನವು ಒಗ್ಗಟ್ಟಿನ ಮೂಲಾಧಾರವಾಗಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಚಲನೆಯು ದಂಪತಿಗಳ…
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಜುಲೈ 30 ರಂದು ಶ್ರೀಹರಿಕೋಟಾದ, ಷಾರ್…
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…