ದಿನದಿಂದ ದಿನಕ್ಕೆ ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆ ಹೆಚ್ಚುತ್ತಿರುವುದು ಮಾತ್ರವಲ್ಲದೆ, ಈ ನಡುವೆ ಕೊರೋನಾ ಆತಂಕ ಕೂಡ ಮನೆ ಮಾಡಿದೆ ಆದುದರಿಂದ ಇನ್ನಷ್ಟು ಟಫ್ ರೂಲ್ಸ್ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗಲೇ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರೂಲ್ಸ್ ಜಾರಿಯಾಗಿದ್ದು, ಹೊಸ ವರ್ಷಾಷರಣೆಗೆ ಅವಕಾಶವನ್ನು ನೀಡಲು ಸಹ ಸಾಧ್ಯವೇ ಇಲ್ಲವೆಂದು ಹೇಳಿದ್ದಾರೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ಬಗ್ಗೆ ಹಾಗೂ ಕೆಲ ಮಾರ್ಗಸೂಚಿಗಳ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…