Advertisement
Uncategorized

ರೂಪಾಂತರಿ ಒಮಿಕ್ರಾನ್ ಆತಂಕ | ರಾಜ್ಯದಲ್ಲಿ ಟಫ್ ರೂಲ್ಸ್ ಮುನ್ಸೂಚನೆ ನೀಡಿದ ಸಿಎಂ ಬೊಮ್ಮಾಯಿ| ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಂಪೂರ್ಣ ಕಡಿವಾಣ ಬೀಳುವ ಸಾಧ್ಯತೆ|

Share

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆ ಹೆಚ್ಚುತ್ತಿರುವುದು ಮಾತ್ರವಲ್ಲದೆ, ಈ ನಡುವೆ ಕೊರೋನಾ ಆತಂಕ ಕೂಡ ಮನೆ ಮಾಡಿದೆ ಆದುದರಿಂದ ಇನ್ನಷ್ಟು ಟಫ್ ರೂಲ್ಸ್ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ  ಬೊಮ್ಮಾಯಿ ತಿಳಿಸಿದ್ದಾರೆ.

Advertisement
Advertisement

ಈಗಾಗಲೇ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ  ರೂಲ್ಸ್ ಜಾರಿಯಾಗಿದ್ದು, ಹೊಸ ವರ್ಷಾಷರಣೆಗೆ ಅವಕಾಶವನ್ನು ನೀಡಲು ಸಹ ಸಾಧ್ಯವೇ ಇಲ್ಲವೆಂದು ಹೇಳಿದ್ದಾರೆ.  ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ಬಗ್ಗೆ ಹಾಗೂ ಕೆಲ ಮಾರ್ಗಸೂಚಿಗಳ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

1 hour ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

2 hours ago

Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…

4 hours ago

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

6 hours ago