ರೂಪಾಂತಾರಿ ಒಮಿಕ್ರಾನ್ ಹೆಚ್ಚಾಗಿರುವ 10 ರಾಜ್ಯಗಳಲ್ಲಿ ಟಫ್‌ ರೂಲ್ಸ್ ಗೆ ನಿರ್ಧರಿಸಿರುವ ಕೇಂದ್ರ ಸರ್ಕಾರ | ಯಾವೆಲ್ಲಾ ಆ ಹತ್ತು ರಾಜ್ಯಗಳು? |

December 26, 2021
9:30 AM

ದೇಶದಲ್ಲಿ ರೂಪಾಂತಾರಿ ಒಮಿಕ್ರಾನ್‌ಗಳ ಹೆಚ್ಚಳದ ಜೊತೆಜೊತೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅತೀ ಹೆಚ್ಚು ಸೋಂಕಿತ 10 ರಾಜ್ಯಗಳಲ್ಲಿ ನಿಯಂತ್ರಣಕ್ಕಾಗಿ ಮಹತ್ವದ ನಿರ್ಧಾರ ಕೈಕೊಳ್ಳಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಜಾರ್ಖಾಂಡ್ ಮತ್ತು ಪಂಜಾಬ್‌ನಲ್ಲಿ ಹೆಚ್ಚು ಸೋಂಕಿತರ ಸಂಖ್ಯೆಯು ಕಂಡುಬಂದಿದ್ದು, ಆದುದರಿಂದ ಕೊರೋನಾ ನಿಯಂತ್ರಣಕ್ಕಾಗಿ ಶಿಸ್ತಿನ ಕೇಂದ್ರ ತಂಡಗಳನ್ನು ನಿಯೋಜಿಸಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ಕೋವಿಡ್‌ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ  ರಾಜ್ಯದಲ್ಲಿ  ಕಠಿಣ ಕ್ರಮಗಳು ಜಾರಿಯಾಗುವ ಸೂಚನೆಯನ್ನು ಸರಕಾರ ನೀಡಿದೆ. ದೇಶದ 10 ರಾಜ್ಯಗಳಿಗೆ ಬಹು ಶಿಸ್ತಿನ ಕೇಂದ್ರ ತಂಡಗಗಳನ್ನು ನಿಯೋಜಿಸಲಾಗಿದ್ದು, ಒಮಿಕ್ರಾನ್ ಮತ್ತು ಕೋವಿಡ್-19 ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿಯನ್ನು ನೀಡಲಿದೆ. ಹಾಗೂ ಖಡಕ್ ರೂಲ್ಸ್ ಗಳನ್ನು ಮಾಡಲಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror