ದೇಶದಲ್ಲಿ ರೂಪಾಂತಾರಿ ಒಮಿಕ್ರಾನ್ಗಳ ಹೆಚ್ಚಳದ ಜೊತೆಜೊತೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅತೀ ಹೆಚ್ಚು ಸೋಂಕಿತ 10 ರಾಜ್ಯಗಳಲ್ಲಿ ನಿಯಂತ್ರಣಕ್ಕಾಗಿ ಮಹತ್ವದ ನಿರ್ಧಾರ ಕೈಕೊಳ್ಳಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.
ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಜಾರ್ಖಾಂಡ್ ಮತ್ತು ಪಂಜಾಬ್ನಲ್ಲಿ ಹೆಚ್ಚು ಸೋಂಕಿತರ ಸಂಖ್ಯೆಯು ಕಂಡುಬಂದಿದ್ದು, ಆದುದರಿಂದ ಕೊರೋನಾ ನಿಯಂತ್ರಣಕ್ಕಾಗಿ ಶಿಸ್ತಿನ ಕೇಂದ್ರ ತಂಡಗಳನ್ನು ನಿಯೋಜಿಸಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ಕೋವಿಡ್ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಠಿಣ ಕ್ರಮಗಳು ಜಾರಿಯಾಗುವ ಸೂಚನೆಯನ್ನು ಸರಕಾರ ನೀಡಿದೆ. ದೇಶದ 10 ರಾಜ್ಯಗಳಿಗೆ ಬಹು ಶಿಸ್ತಿನ ಕೇಂದ್ರ ತಂಡಗಗಳನ್ನು ನಿಯೋಜಿಸಲಾಗಿದ್ದು, ಒಮಿಕ್ರಾನ್ ಮತ್ತು ಕೋವಿಡ್-19 ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿಯನ್ನು ನೀಡಲಿದೆ. ಹಾಗೂ ಖಡಕ್ ರೂಲ್ಸ್ ಗಳನ್ನು ಮಾಡಲಿದೆ ಎಂದು ಮೂಲಗಳು ತಿಳಿಸಿದೆ.
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…