Advertisement
ರಾಜ್ಯ

ಒಮಿಕ್ರಾನ್ ಆತಂಕ | ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ | ಒಂದೇ ದಿನದಲ್ಲಿ 26 ಜನರಿಗೆ ರೂಪಾಂತರಿ ವೈರಸ್ ಪತ್ತೆ |

Share

ದೇಶದಲ್ಲಿ ದಿನದಿಂದ ದಿನಕ್ಕೆ ರೂಪಾಂತರಿ ವೈರಸ್ ಆತಂಕ ಹೆಚ್ಚತ್ತಲೇ ಇದೆ. ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 26 ಜನರಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಈವರೆಗೆ 167 ಜನರಲ್ಲಿ ರೂಪಾಂತರಿ ವೈರಸ್ ಪ್ರಕರ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು 653 ಕ್ಕೆ ಏರಿಕೆಯಾಗಿದೆ. ಇನ್ನು 26 ಜನರು ಸಹ ವಿದೇಶದಿಂದ ಬಂದವರಾಗಿದ್ದು, ಅವರಲ್ಲಿ ಇಬ್ಬರು ಹೈ ರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಅವರಲ್ಲಿ 14 ಪುರುಷರು, 12 ಮಹಿಳೆಯರು ಹಾಗೂ ನಾಲ್ವರು 18 ವರ್ಷದೊಳಗಿನ ಒಳಗಿನವರಾಗಿದ್ದಾರೆ ಹಾಗೂ ಇಬ್ಬರು 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago