ಕೇರಳದಲ್ಲೂ ಹೆಚ್ಚುತ್ತಿರುವ ರೂಪಾಂತರಿ ಒಮಿಕ್ರಾನ್ | ಕೇರಳದಿಂದ ಮೈಸೂರು ಪ್ರವೇಶದ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ |

December 29, 2021
10:34 AM

ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Advertisement
Advertisement

ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ  ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.
April 25, 2024
2:39 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror