ಕೇರಳದಲ್ಲೂ ಹೆಚ್ಚುತ್ತಿರುವ ರೂಪಾಂತರಿ ಒಮಿಕ್ರಾನ್ | ಕೇರಳದಿಂದ ಮೈಸೂರು ಪ್ರವೇಶದ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ |

December 29, 2021
10:34 AM

ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ  ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror