ಕೇರಳದಲ್ಲೂ ಹೆಚ್ಚುತ್ತಿರುವ ರೂಪಾಂತರಿ ಒಮಿಕ್ರಾನ್ | ಕೇರಳದಿಂದ ಮೈಸೂರು ಪ್ರವೇಶದ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ |

December 29, 2021
10:34 AM

ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ  ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror