#ಒಮಿಕ್ರಾನ್ ಹೆಚ್ಚಳ | ದಿಲ್ಲಿಯಲ್ಲಿ ಅಧಿಕ ಪ್ರಕರಣಗಳು ಪತ್ತೆ | ಎಲ್ಲೋ ಅಲರ್ಟ್ ಘೋಷಣೆ |

December 29, 2021
1:49 PM

ದಿಲ್ಲಿಯಲ್ಲಿ ದಿನನಿತ್ಯವೂ 300 ಕ್ಕೂ ಅಧಿಕ ಒಮಿಕ್ರಾನ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಕೋವಿಡ್-19 ಸೋಂಕಿತರು ಇರುವುದರಿಂದ ದೆಹಲಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಲಾಗಿದೆ. ಶಾಲೆ-ಕಾಲೇಜು, ಸಿನಿಮಾ ಮಂದಿರಗಳು, ಈಜುಕೊಳ, ಮನರಂಜನಾ ಪಾರ್ಕ್ ಮತ್ತು ಕೀಡಾಂಗಣ ಹಾಗೂ ಜಿಮ್‌ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಮದುವೆಗಳು ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದ್ದು, ಇತರ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಬ್ಬದ ಸಮಾರಂಭಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ಸು ಹಾಗೂ ದಿಲ್ಲಿ ಮೆಟ್ರೋಗೆ ಶೇ. 50 ರಷ್ಟು ಪ್ರಯಾಣಿಕರ ಮಿತಿ ಹೇರಿದ್ದು, ಅಟೋ ರಿಕ್ಷಾ ಹಾಗೂ ಕ್ಯಾಬ್‌ಗಳಲ್ಲಿ ಗರಿಷ್ಠ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದು ಎಂದು ವರದಿಯಾಗಿದೆ.

ಮಂಗಳವಾರ ರಾಜಧಾನಿಯಲ್ಲಿ 469 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿರುವರು. ಪಾಸಿಟಿವಿ ದರ ಶೇ. ೦.89 ರಷ್ಟು ದಾಖಲಾಗಿದ್ದ ಕಾರಣ ದೆಹಲಿಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror