ದಿಲ್ಲಿಯಲ್ಲಿ ದಿನನಿತ್ಯವೂ 300 ಕ್ಕೂ ಅಧಿಕ ಒಮಿಕ್ರಾನ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆ ‘ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಕೋವಿಡ್-19 ಸೋಂಕಿತರು ಇರುವುದರಿಂದ ದೆಹಲಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಲಾಗಿದೆ. ಶಾಲೆ-ಕಾಲೇಜು, ಸಿನಿಮಾ ಮಂದಿರಗಳು, ಈಜುಕೊಳ, ಮನರಂಜನಾ ಪಾರ್ಕ್ ಮತ್ತು ಕೀಡಾಂಗಣ ಹಾಗೂ ಜಿಮ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಮದುವೆಗಳು ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದ್ದು, ಇತರ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಬ್ಬದ ಸಮಾರಂಭಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ಸು ಹಾಗೂ ದಿಲ್ಲಿ ಮೆಟ್ರೋಗೆ ಶೇ. 50 ರಷ್ಟು ಪ್ರಯಾಣಿಕರ ಮಿತಿ ಹೇರಿದ್ದು, ಅಟೋ ರಿಕ್ಷಾ ಹಾಗೂ ಕ್ಯಾಬ್ಗಳಲ್ಲಿ ಗರಿಷ್ಠ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದು ಎಂದು ವರದಿಯಾಗಿದೆ.
ಮಂಗಳವಾರ ರಾಜಧಾನಿಯಲ್ಲಿ 469 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿರುವರು. ಪಾಸಿಟಿವಿ ದರ ಶೇ. ೦.89 ರಷ್ಟು ದಾಖಲಾಗಿದ್ದ ಕಾರಣ ದೆಹಲಿಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…
ಜೂನ್ 22, 2025 ರಂದು 6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…
ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…