Advertisement
ರಾಜ್ಯ

#ಒಮಿಕ್ರಾನ್ ಹೆಚ್ಚಳ | ದಿಲ್ಲಿಯಲ್ಲಿ ಅಧಿಕ ಪ್ರಕರಣಗಳು ಪತ್ತೆ | ಎಲ್ಲೋ ಅಲರ್ಟ್ ಘೋಷಣೆ |

Share

ದಿಲ್ಲಿಯಲ್ಲಿ ದಿನನಿತ್ಯವೂ 300 ಕ್ಕೂ ಅಧಿಕ ಒಮಿಕ್ರಾನ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಕೋವಿಡ್-19 ಸೋಂಕಿತರು ಇರುವುದರಿಂದ ದೆಹಲಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಲಾಗಿದೆ. ಶಾಲೆ-ಕಾಲೇಜು, ಸಿನಿಮಾ ಮಂದಿರಗಳು, ಈಜುಕೊಳ, ಮನರಂಜನಾ ಪಾರ್ಕ್ ಮತ್ತು ಕೀಡಾಂಗಣ ಹಾಗೂ ಜಿಮ್‌ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

Advertisement
Advertisement

ಮದುವೆಗಳು ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದ್ದು, ಇತರ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಬ್ಬದ ಸಮಾರಂಭಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ಸು ಹಾಗೂ ದಿಲ್ಲಿ ಮೆಟ್ರೋಗೆ ಶೇ. 50 ರಷ್ಟು ಪ್ರಯಾಣಿಕರ ಮಿತಿ ಹೇರಿದ್ದು, ಅಟೋ ರಿಕ್ಷಾ ಹಾಗೂ ಕ್ಯಾಬ್‌ಗಳಲ್ಲಿ ಗರಿಷ್ಠ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದು ಎಂದು ವರದಿಯಾಗಿದೆ.

ಮಂಗಳವಾರ ರಾಜಧಾನಿಯಲ್ಲಿ 469 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿರುವರು. ಪಾಸಿಟಿವಿ ದರ ಶೇ. ೦.89 ರಷ್ಟು ದಾಖಲಾಗಿದ್ದ ಕಾರಣ ದೆಹಲಿಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago