Advertisement
ರಾಜ್ಯ

#ಒಮಿಕ್ರಾನ್ ಹೆಚ್ಚಳ | ದಿಲ್ಲಿಯಲ್ಲಿ ಅಧಿಕ ಪ್ರಕರಣಗಳು ಪತ್ತೆ | ಎಲ್ಲೋ ಅಲರ್ಟ್ ಘೋಷಣೆ |

Share

ದಿಲ್ಲಿಯಲ್ಲಿ ದಿನನಿತ್ಯವೂ 300 ಕ್ಕೂ ಅಧಿಕ ಒಮಿಕ್ರಾನ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಕೋವಿಡ್-19 ಸೋಂಕಿತರು ಇರುವುದರಿಂದ ದೆಹಲಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಲಾಗಿದೆ. ಶಾಲೆ-ಕಾಲೇಜು, ಸಿನಿಮಾ ಮಂದಿರಗಳು, ಈಜುಕೊಳ, ಮನರಂಜನಾ ಪಾರ್ಕ್ ಮತ್ತು ಕೀಡಾಂಗಣ ಹಾಗೂ ಜಿಮ್‌ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಮದುವೆಗಳು ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದ್ದು, ಇತರ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಬ್ಬದ ಸಮಾರಂಭಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ಸು ಹಾಗೂ ದಿಲ್ಲಿ ಮೆಟ್ರೋಗೆ ಶೇ. 50 ರಷ್ಟು ಪ್ರಯಾಣಿಕರ ಮಿತಿ ಹೇರಿದ್ದು, ಅಟೋ ರಿಕ್ಷಾ ಹಾಗೂ ಕ್ಯಾಬ್‌ಗಳಲ್ಲಿ ಗರಿಷ್ಠ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದು ಎಂದು ವರದಿಯಾಗಿದೆ.

Advertisement

ಮಂಗಳವಾರ ರಾಜಧಾನಿಯಲ್ಲಿ 469 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿರುವರು. ಪಾಸಿಟಿವಿ ದರ ಶೇ. ೦.89 ರಷ್ಟು ದಾಖಲಾಗಿದ್ದ ಕಾರಣ ದೆಹಲಿಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

6 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago