ದಿಲ್ಲಿಯಲ್ಲಿ ದಿನನಿತ್ಯವೂ 300 ಕ್ಕೂ ಅಧಿಕ ಒಮಿಕ್ರಾನ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆ ‘ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಕೋವಿಡ್-19 ಸೋಂಕಿತರು ಇರುವುದರಿಂದ ದೆಹಲಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಲಾಗಿದೆ. ಶಾಲೆ-ಕಾಲೇಜು, ಸಿನಿಮಾ ಮಂದಿರಗಳು, ಈಜುಕೊಳ, ಮನರಂಜನಾ ಪಾರ್ಕ್ ಮತ್ತು ಕೀಡಾಂಗಣ ಹಾಗೂ ಜಿಮ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಮದುವೆಗಳು ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದ್ದು, ಇತರ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಬ್ಬದ ಸಮಾರಂಭಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ಸು ಹಾಗೂ ದಿಲ್ಲಿ ಮೆಟ್ರೋಗೆ ಶೇ. 50 ರಷ್ಟು ಪ್ರಯಾಣಿಕರ ಮಿತಿ ಹೇರಿದ್ದು, ಅಟೋ ರಿಕ್ಷಾ ಹಾಗೂ ಕ್ಯಾಬ್ಗಳಲ್ಲಿ ಗರಿಷ್ಠ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದು ಎಂದು ವರದಿಯಾಗಿದೆ.
ಮಂಗಳವಾರ ರಾಜಧಾನಿಯಲ್ಲಿ 469 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿರುವರು. ಪಾಸಿಟಿವಿ ದರ ಶೇ. ೦.89 ರಷ್ಟು ದಾಖಲಾಗಿದ್ದ ಕಾರಣ ದೆಹಲಿಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…