ಕೊರೋನಾ-ಒಮಿಕ್ರಾನ್ ಹೆಚ್ಚಳ | ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ | ನಾಳೆ ಸಿಎಂ ಬೊಮ್ಮಾಯಿ ನೇತೃತ್ವದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ |

January 3, 2022
2:25 PM

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್, ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಲೇ ಇರುವ ಹಿನ್ನಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ನಾಳೆ ಸಂಜೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌

Advertisement
Advertisement

ಕೊರೋನಾ, ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುವಂತಹ ವೈರಸ್ ಆಗಿದೆ. ನಮಗೆ ಕೊರೋನ ಎರಡನೇ ಅಲೆಯ ಪರಿಣಾಮವನ್ನು ಅನುಭವಿಸಿದ್ದೇವೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮವನ್ನು ಪಾಲಿಸಬೇಕು ಎಂದಿದ್ದಾರೆ.

Advertisement

ಇನ್ನು ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಲಾಗುತ್ತದೆ. ಈ ಸಂಪುಟ ಸಭೆಯಲ್ಲಿ ದೀರ್ಘಾವಧಿಯ ಯಾವೆಲ್ಲಾ ಕ್ರಮಗಳನ್ನು ಕೊರೋನಾ ನಿಯಂತ್ರಣಕ್ಕಾಗಿ ತಜ್ಞರ ಸಲಹೆಯ ಮೇರೆಗೆ ಕೈಗೊಳ್ಳಬಹುದು ಎನ್ನುವ ಕುರಿತಂತೆ ಚರ್ಚಿಸಲಾಗುತ್ತದೆ. ಆ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |
May 14, 2024
8:28 PM
by: ದ ರೂರಲ್ ಮಿರರ್.ಕಾಂ
ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |
May 13, 2024
8:32 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ
May 12, 2024
11:10 AM
by: The Rural Mirror ಸುದ್ದಿಜಾಲ
ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ | ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ…!
May 11, 2024
2:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror