ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್, ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಲೇ ಇರುವ ಹಿನ್ನಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ನಾಳೆ ಸಂಜೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೋನಾ, ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುವಂತಹ ವೈರಸ್ ಆಗಿದೆ. ನಮಗೆ ಕೊರೋನ ಎರಡನೇ ಅಲೆಯ ಪರಿಣಾಮವನ್ನು ಅನುಭವಿಸಿದ್ದೇವೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮವನ್ನು ಪಾಲಿಸಬೇಕು ಎಂದಿದ್ದಾರೆ.
ಇನ್ನು ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಲಾಗುತ್ತದೆ. ಈ ಸಂಪುಟ ಸಭೆಯಲ್ಲಿ ದೀರ್ಘಾವಧಿಯ ಯಾವೆಲ್ಲಾ ಕ್ರಮಗಳನ್ನು ಕೊರೋನಾ ನಿಯಂತ್ರಣಕ್ಕಾಗಿ ತಜ್ಞರ ಸಲಹೆಯ ಮೇರೆಗೆ ಕೈಗೊಳ್ಳಬಹುದು ಎನ್ನುವ ಕುರಿತಂತೆ ಚರ್ಚಿಸಲಾಗುತ್ತದೆ. ಆ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…