Advertisement
ರಾಜ್ಯ

ಕೊರೋನಾ-ಒಮಿಕ್ರಾನ್ ಹೆಚ್ಚಳ | ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ | ನಾಳೆ ಸಿಎಂ ಬೊಮ್ಮಾಯಿ ನೇತೃತ್ವದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ |

Share

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್, ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಲೇ ಇರುವ ಹಿನ್ನಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ನಾಳೆ ಸಂಜೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌

ಕೊರೋನಾ, ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುವಂತಹ ವೈರಸ್ ಆಗಿದೆ. ನಮಗೆ ಕೊರೋನ ಎರಡನೇ ಅಲೆಯ ಪರಿಣಾಮವನ್ನು ಅನುಭವಿಸಿದ್ದೇವೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮವನ್ನು ಪಾಲಿಸಬೇಕು ಎಂದಿದ್ದಾರೆ.

Advertisement

ಇನ್ನು ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಲಾಗುತ್ತದೆ. ಈ ಸಂಪುಟ ಸಭೆಯಲ್ಲಿ ದೀರ್ಘಾವಧಿಯ ಯಾವೆಲ್ಲಾ ಕ್ರಮಗಳನ್ನು ಕೊರೋನಾ ನಿಯಂತ್ರಣಕ್ಕಾಗಿ ತಜ್ಞರ ಸಲಹೆಯ ಮೇರೆಗೆ ಕೈಗೊಳ್ಳಬಹುದು ಎನ್ನುವ ಕುರಿತಂತೆ ಚರ್ಚಿಸಲಾಗುತ್ತದೆ. ಆ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

19 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

21 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago