ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…