ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…
ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…