ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…