ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…