ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…