ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…