ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…