ಒಮಿಕ್ರಾನ್ ಅಬ್ಬರ | ರಾಜ್ಯದಲ್ಲಿ ನೈಟ್ ಕರ್ಫ್ಯೂ ಅನಿವಾರ್ಯ | ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ |

December 27, 2021
10:39 PM

ಕೊರೋನಾ, ರೂಪಾಂತಾರಿ ಒಮಿಕ್ರಾನ್‌ನಿಂದ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚತ್ತಿದೆ. ಈ ನಡುವೆ ಹೊಸವರ್ಷಾಚರಣೆಯ ಹಿನ್ನಲೆ ಜನರು ಮಧ್ಯರಾತ್ರಿಯಲ್ಲಿ ಪಾರ್ಟಿ ಮಾಡುವ ಕಾರಣದಿಂದಲೇ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ನಾಳೆಯಿಂದ ರಾಜ್ಯಾಂತದ್ಯಂತ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಮುಂಜಾನೆ 5 ರವರೆಗೆ ಕರ್ಫ್ಯೂ ಜಾರಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸೀಎಂ ಸ್ಪಷ್ಟನೆ ನೀಡಿದ್ದರು. ಈಗಾಗಲೇ ಸ್ಪಷ್ಟಪಡಿಸಿರುವಂತೆ ಸರ್ಕಾರದ ತೀರ್ಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಿದಾಗ ಮಾತ್ರ ಸೋಂಕು ನಿಯಂತ್ರಣ ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror