ಕೊರೋನಾ, ರೂಪಾಂತಾರಿ ಒಮಿಕ್ರಾನ್ನಿಂದ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚತ್ತಿದೆ. ಈ ನಡುವೆ ಹೊಸವರ್ಷಾಚರಣೆಯ ಹಿನ್ನಲೆ ಜನರು ಮಧ್ಯರಾತ್ರಿಯಲ್ಲಿ ಪಾರ್ಟಿ ಮಾಡುವ ಕಾರಣದಿಂದಲೇ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.
ನಾಳೆಯಿಂದ ರಾಜ್ಯಾಂತದ್ಯಂತ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಮುಂಜಾನೆ 5 ರವರೆಗೆ ಕರ್ಫ್ಯೂ ಜಾರಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸೀಎಂ ಸ್ಪಷ್ಟನೆ ನೀಡಿದ್ದರು. ಈಗಾಗಲೇ ಸ್ಪಷ್ಟಪಡಿಸಿರುವಂತೆ ಸರ್ಕಾರದ ತೀರ್ಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಿದಾಗ ಮಾತ್ರ ಸೋಂಕು ನಿಯಂತ್ರಣ ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…